ಕಾರ್ಯಕ್ರಮಕ್ಕೆ ಅತಿಥಿಯಾಗಿ ಖ್ಯಾತ ನಿರ್ದೇಶಕ, ಮುಂಗಾರು ಮಳೆ, ಗಾಳಿಪಟ, ಮನಸಾರೆ ಚಿತ್ರದ ರೂವಾರಿ ಯೋಗರಾಜ್ ಭಟ್ ಆಗಮಿಸಿದ್ದು ವಿಶೇಷವಾಗಿತ್ತು.
ನಿಮ್ಮ ಸಂಸ್ಥೆಯಲ್ಲೂ ನಾಡ ಹಬ್ಬ ನಡೆದಿತ್ತಾ?, ಅದರ ವರದಿ ಇಲ್ಲಿ ಬರಬೇಕಾ? ಹಾಗಿದ್ರೆ ಅದರ ವರದಿಯನ್ನು, ಕೂಡಲೆ kannadahabba@gmail.com ವಿಳಾಸಕ್ಕೆ ಮಿಂಚಿಸಿ.
Well captured, Hats off and thanks a lot in reporting this in a very colourful and meaningful pictures.
ReplyDeleteLoved it.....
Ravi